ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013ನೇ ಸಾಲಿನಲ್ಲಿಎಸ್ಸಿಪಿ–ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 1,100 ಫಲಾನುಭವಿಗಳು ನಿವೇಶನ ಪಡೆಯಲು ಆಯ್ಕೆಯಾಗಿದ್ದರು. ಸಮುದಾಯಗಳ ಮೇಲೆ ಪ್ರಭಾವಿಗಳ ನಿರ್ಲಕ್ಷ್ಯದಿಂದ ಇಷ್ಟು ವರ್ಷ ಕಳೆದರೂ ಫಲಾನುಭವಿಗಳಿಗೆನಿವೇಶನ ಹಂಚಿಕೆಯಾಗಿಲ್ಲ’ ಎಂದು ಆರೋಪಿಸಿದರು.