‘ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಯೋಜನೆಗಳಿಗೆ ನೀಡುತ್ತಿರುವ ಸಹಾಯಧನದ ಮಿತಿಯನ್ನು ₹5 ಲಕ್ಷಕ್ಕೆ ಏರಿಸಬೇಕು. ದೇವದಾಸಿಯರ ಪುನರ್ ವಿವಾಹ ಹಾಗೂ ಅವರ ಮಕ್ಕಳ ವಿವಾಹಕ್ಕೆ ಸರ್ಕಾರ ಪ್ರೋತ್ಸಾಹಧನ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯಿಂದನರ್ಸಿಂಗ್, ಪ್ಯಾರಾ ಮೆಡಿಕಲ್ ಹಾಗೂ ವೃತ್ತಿ ತರಬೇತಿಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು’ ಎಂದರು.