ಬೆಂಗಳೂರು: ಮಧ್ಯಂತರ ಆಯವ್ಯಯದಲ್ಲಿ ಕೈಗಾರಿಕೋದ್ಯಮಿಗಳು, ತೆರಿಗೆ ಪಾವತಿದಾರರಿಗೆ ಹೊಸತೇನೂ ಇಲ್ಲ. ರೈಲ್ವೆ, ರೈಲ್ವೆ ಕಾರಿಡಾರ್, ಮೆಟ್ರೊ ರೈಲು ಮಾರ್ಗದ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ. ಇದು ದೇಶದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಹೇಳಿದೆ.