ಪತ್ರಿಕಾ ಪ್ರಕಟಣೆ ನೀಡಿರುವ ಬಿಎಂಟಿಸಿ ಸಾರ್ವ ಜನಿಕ ಸಂಪರ್ಕ ಅಧಿಕಾರಿ, ‘ಇಲಾಖೆಯ ಗುಂಪು ವಿಮೆಯಿಂದ ₹ 3 ಲಕ್ಷ ಪರಿಹಾರವೂ ಸಿಗಲಿದೆ. ಹಿರಿಯ ಅಧಿಕಾರಿಯೊಬ್ಬರು ಬಾಗಲಕೋಟೆಗೆ ಹೋಗಿ, ಪರಿಹಾರ ಮೊತ್ತದ ಚೆಕ್ ನೀಡಲಿದ್ದಾರೆ. ನಿಲ್ದಾಣ ಮತ್ತು ತಂಗುದಾಣಗಳಲ್ಲಿ ಸಿಬ್ಬಂದಿ ತಂಗುವ ಸ್ಥಳಗಳ ಪರಿಶೀಲನೆ ನಡೆಸಲಾಗುವುದು. ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುವುದು’ ಎಂದು ತಿಳಿಸಿದ್ದಾರೆ.