ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಉದ್ಯಮಿಗಳನ್ನು ಅಪಹರಿಸಿ ಹತ್ಯೆ: ಮೂವರ ಬಂಧನ

Last Updated 4 ಆಗಸ್ಟ್ 2018, 9:19 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಇಬ್ಬರು ಉದ್ಯಮಗಳನ್ನು ಅಪಹರಿಸಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅನಿಲ್, ತೇಜಸ್, ಮಣಿ ಎಂದು ಗೊತ್ತಾಗಿದೆ. ಮೂವರು ಸೇರಿಕೊಂಡು ಜೂನ್ 27ರಂದು ರಾಜರಾಜೇಶ್ವರಿ ನಗರದಲ್ಲಿ ಉದ್ಯಮಿ ಪ್ರಸಾದ್ ಬಾಬು ಹಾಗೂ ಗಿರಿನಗರದಲ್ಲಿ ಬಾಲಾಜಿ ಎಂಬುವರನ್ನು ಅಪಹರಿಸಿದ್ದರು.

ಸುಫಾರಿ ಪಡೆದು ಅಪಹರಣ ಮಾಡಿ ಹತ್ಯೆ ಮಾಡಿರುವುದಾಗಿ ಆರೋಪಿಗಳು ಪೊಲೀಸರಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT