<p><strong>ಬೆಂಗಳೂರು</strong>: ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ.ರಾಮಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ನ.28ರ ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವುದು, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು. ಸಂಪರ್ಕ 080-22945119, 080-22229639.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ.ರಾಮಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ನ.28ರ ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವುದು, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು. ಸಂಪರ್ಕ 080-22945119, 080-22229639.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>