ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಮೂರ್ತಿ ಮಾತನಾಡಿ, ಈ ವ್ಯಾಪ್ತಿಯಲ್ಲಿರುವ ಇಪ್ಪತ್ತಕ್ಕೂ ಹೆಚ್ಚು ಶಾಲೆಗಳ ಸಾವಿರಕ್ಕೂ ಹೆಚ್ಚು ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು. ಈ ಸಂಧರ್ಭದಲ್ಲಿ ಶಿಕ್ಷಣ ಸಂಯೋಜಕ ಕೆ.ಕಾಂತರಾಜ, ಕೈರಳಿ ಕಲಾ ಸಮಿತಿಯ ಕಾರ್ಯದರ್ಶಿ ಪಿ.ಕೆ.ಸುಧೀಶ್, ಮುಖಂಡರಾದ ಮಾರ್ಕೆಟ್ ರಮೇಶ್, ಕೃಷ್ಣಪ್ಪ ಇದ್ದರು.