‘ಪದ್ಮನಾಭನಗರದ 18ನೇ ಮುಖ್ಯರಸ್ತೆಯಲ್ಲಿನ ರಾಯಲ್ ಮಾರ್ಟ್ ಎದುರಿನ ಸಿಎ–8 ನಿವೇಶನದಲ್ಲಿ ವೆಂಕಟೇಶಮೂರ್ತಿ 12 ವಾಣಿಜ್ಯ ಮಳಿಗೆ ನಿರ್ಮಿಸುತ್ತಿದ್ದಾರೆ. ಬೇರೆ ಪಕ್ಷದ ಸ್ಥಳೀಯ ಮುಖಂಡರು ಈ ಕಾರ್ಯಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಹಾಗಾಗಿ, ಕಾಮಗಾರಿ ನಿರಾತಂಕವಾಗಿ ಸಾಗಿದೆ’ ಎಂದು ಸ್ಥಳೀಯರೊಬ್ಬರು ದೂರಿದರು.