ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಸ ನಿರ್ವಹಣೆ | 33 ಪ್ಯಾಕೇಜ್‌ಗಳ ಟೆಂಡರ್‌: ಸಂಪುಟ ಸಭೆಯಲ್ಲಿ ತೀರ್ಮಾನ

7 ವರ್ಷದ ಅವಧಿಗೆ ₹4,791.95 ಕೋಟಿ
Published : 22 ಮೇ 2025, 21:54 IST
Last Updated : 22 ಮೇ 2025, 21:54 IST
ಫಾಲೋ ಮಾಡಿ
Comments
18 ಶಾಸಕರ ಅಮಾನತು 25ರಂದು ಸಭೆ
ವಿಧಾನಸಭೆಯ ಕಲಾಪದ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿಯ 18 ಶಾಸಕರ ಅಮಾನತು ರದ್ದುಗೊಳಿಸುವ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳಲು ಇದೇ 25ರಂದು ಸಭಾಧ್ಯಕ್ಷರು ಸಭೆ ಕರೆದಿದ್ದಾರೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ. ಸಭಾಧ್ಯಕ್ಷರು ಕರೆಯುವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಮತ್ತು ಇತರರು ಭಾಗವಹಿಸುತ್ತಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT