ಅರ್ಜಿ ವಿಚಾರಣೆ ನಡೆಸಿದ ಎನ್ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಎ.ಕೆ. ಗೋಯಲ್ ನೇತೃತ್ವದ ಪೀಠ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ಕರ್ನಾಟಕದ ರಾಜ್ಯ ಪರಿಸರದ ಮೇಲಿನ ಪರಿಣಾಮಗಳ ಅಧ್ಯಯನ ಪ್ರಾಧಿಕಾರ (ಎಸ್ಇಐಎಎ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಿದೆ.