ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿರ್ಮಲಾ ಎಚ್.ಎಲ್. ಅವರು ನಾಗಸಂದ್ರ, ಕೆಂಪಾಪುರ, ಕೃಷ್ಣಾನಂದ ನಗರದಲ್ಲಿ ಮತಯಾಚನೆ ಮಾಡಿದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಿವಪ್ರಕಾಶ್ ಎಚ್.ಪಿ., ಬೆಂಗಳೂರು ಗ್ರಾಮಾಂತರದ ಅಭ್ಯರ್ಥಿ ಹೇಮಾವತಿ ಕೆ., ಚಿಕ್ಕಬಳ್ಳಾಪುರದ ಅಭ್ಯರ್ಥಿ ಕಲಾವತಿ ಆಯಾ ಕ್ಷೇತ್ರದಲ್ಲಿ ಮತ ಯಾಚಿಸಿದರು.