ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ದೇಬಾಶಿಶ್ ಮುಖರ್ಜಿ, ಅಶೋಕ ಚಂದ್ರ, ಭವೇಂದ್ರ ಕುಮಾರ್ ಉಪಸ್ಥಿತರಿದ್ದರು. ಮುಖ್ಯ ಮಹಾ ಪ್ರಬಂಧಕ ಕೆ.ಜೆ. ಶ್ರೀಕಾಂತ ಸ್ವಾಗತಿಸಿದರು. ಶ್ರೀವಿದ್ಯಾ ನಿರೂಪಿಸಿದರು. ಮಹಾಪ್ರಬಂಧಕ ರಾಮನಾಯ್ಕ್ ವಂದಿಸಿದರು.