ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅಖಿಲ ಭಾರತ ಕ್ಷತ್ರಿಯ ಮಹಾಸಭಾ, ‘ಶ್ರೀಕಂಠದತ್ತ ನರಸಿಂಹ
ರಾಜ ಒಡೆಯರ್ ಪ್ರತಿಮೆ ಸ್ಥಾಪಿಸಲು ಕೋರಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ತಿರಸ್ಕರಿಸಿತ್ತು. ಈಗ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆ ಸ್ಥಾಪನೆಗೆ ಅದೇ ಸರ್ಕಾರ ಅನುಮತಿ ನೀಡಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿತ್ತು.