‘ಬೆಂಕಿ ಹಚ್ಚುವುದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು. ಇದೇ ಮನಸ್ಥಿತಿಯವರೇ ಗೋಧ್ರಾದಲ್ಲಿ ಕರಸೇವಕರಿದ್ದ ರೈಲು ಬೋಗಿಗೆ ಬೆಂಕಿ ಹಚ್ಚಿದವರು. ಅದಕ್ಕೆ ಪ್ರತಿಯಾಗಿ ಹಿಂದೂಗಳೂ ಕೆರಳಿ ನಿಂತರೆ ಏನಾಗುತ್ತದೆ ಎಂಬುದಕ್ಕೂ ಗುಜರಾತ್ನಲ್ಲೇ ನಿದರ್ಶನಇದೆ. ಇದನ್ನು ತಿಳಿದುಕೊಂಡು ಖಾದರ್ ಎಚ್ಚರಿಕೆಯಿಂದ ಮಾತನಾಡಲಿ’ ಎಂದರು.