<p><strong>ಬೆಂಗಳೂರು:</strong> ಗೊರಗುಂಟೆಪಾಳ್ಯ ಬಳಿ ಭದ್ರತೆ ಕರ್ತವ್ಯದಲ್ಲಿದ್ದ ಉತ್ತರ ವಿಭಾಗದಡಿಸಿಪಿಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನಮೇಲೆರೈತ ಮುಖಂಡನ ಕಾರಿನ ಚಕ್ರಹರಿದಘಟನೆ ಸೋಮವಾರ ನಡೆಯಿತು.</p>.<p>ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ ಸೇರಿದ್ದರು. ಭದ್ರತೆ ಉಸ್ತುವಾರಿಯನ್ನುಡಿಸಿಪಿನೋಡಿಕೊಳ್ಳುತ್ತಿದ್ದರು.</p>.<p>‘ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ’ ಎಂಬ ಫಲಕವಿದ್ದ ಎಸ್ಯುವಿಕಾರು(ಕೆಎ 19 ಎಂಕೆ 1565) ಸ್ಥಳಕ್ಕೆ ಬಂದಿತ್ತು.ಡಿಸಿಪಿಹಾಗೂ ಸಿಬ್ಬಂದಿ ಅದನ್ನು ತಡೆಯಲು ಮುಂದಾಗಿದ್ದರು. ಆದರೆ, ಚಾಲಕಕಾರುನಿಲ್ಲಿಸಲಿಲ್ಲ.</p>.<p>ಡಿಸಿಪಿಧರ್ಮೇಂದ್ರಕುಮಾರ್ ಮೀನಾ ಅವರ ಮೇಲೆಯೇಕಾರುಹರಿಸಲು ಚಾಲಕ ಯತ್ನಿಸಿದ್ದ.ಡಿಸಿಪಿಪಕ್ಕಕ್ಕೆ ಸರಿಯುತ್ತಿದ್ದಂತೆ, ಅವರ ಎಡಗಾಲಿನ ಪಾದದ ಮೇಲೆಯೇ ಕಾರಿನ ಮುಂದಿನ ಚಕ್ರ ಹರಿದು ಹೋಯಿತು. ಗಾಯಗೊಂಡಡಿಸಿಪಿಸ್ಥಳದಲ್ಲೇ ಕುಳಿತು ಚೇತರಿಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು. ನಂತರ, ಕುಂಟುತ್ತಲೇ ಯಥಾಪ್ರಕಾರ ಕರ್ತವ್ಯ ಮುಂದುವರಿಸಿದರು.</p>.<p>ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕನ್ನು ವಶಕ್ಕೆ ಪಡೆದಿದ್ದಾರೆ.ಕಾರುಜಪ್ತಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೊರಗುಂಟೆಪಾಳ್ಯ ಬಳಿ ಭದ್ರತೆ ಕರ್ತವ್ಯದಲ್ಲಿದ್ದ ಉತ್ತರ ವಿಭಾಗದಡಿಸಿಪಿಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನಮೇಲೆರೈತ ಮುಖಂಡನ ಕಾರಿನ ಚಕ್ರಹರಿದಘಟನೆ ಸೋಮವಾರ ನಡೆಯಿತು.</p>.<p>ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ ಸೇರಿದ್ದರು. ಭದ್ರತೆ ಉಸ್ತುವಾರಿಯನ್ನುಡಿಸಿಪಿನೋಡಿಕೊಳ್ಳುತ್ತಿದ್ದರು.</p>.<p>‘ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ’ ಎಂಬ ಫಲಕವಿದ್ದ ಎಸ್ಯುವಿಕಾರು(ಕೆಎ 19 ಎಂಕೆ 1565) ಸ್ಥಳಕ್ಕೆ ಬಂದಿತ್ತು.ಡಿಸಿಪಿಹಾಗೂ ಸಿಬ್ಬಂದಿ ಅದನ್ನು ತಡೆಯಲು ಮುಂದಾಗಿದ್ದರು. ಆದರೆ, ಚಾಲಕಕಾರುನಿಲ್ಲಿಸಲಿಲ್ಲ.</p>.<p>ಡಿಸಿಪಿಧರ್ಮೇಂದ್ರಕುಮಾರ್ ಮೀನಾ ಅವರ ಮೇಲೆಯೇಕಾರುಹರಿಸಲು ಚಾಲಕ ಯತ್ನಿಸಿದ್ದ.ಡಿಸಿಪಿಪಕ್ಕಕ್ಕೆ ಸರಿಯುತ್ತಿದ್ದಂತೆ, ಅವರ ಎಡಗಾಲಿನ ಪಾದದ ಮೇಲೆಯೇ ಕಾರಿನ ಮುಂದಿನ ಚಕ್ರ ಹರಿದು ಹೋಯಿತು. ಗಾಯಗೊಂಡಡಿಸಿಪಿಸ್ಥಳದಲ್ಲೇ ಕುಳಿತು ಚೇತರಿಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು. ನಂತರ, ಕುಂಟುತ್ತಲೇ ಯಥಾಪ್ರಕಾರ ಕರ್ತವ್ಯ ಮುಂದುವರಿಸಿದರು.</p>.<p>ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕನ್ನು ವಶಕ್ಕೆ ಪಡೆದಿದ್ದಾರೆ.ಕಾರುಜಪ್ತಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>