‘ಮೈಸೂರು ರಸ್ತೆಯ ಹೋಟೆಲೊಂದರ ಬಳಿ ಅರುಣ್ಕುಮಾರ್ ಅವರನ್ನು ಭೇಟಿಯಾಗಿ ಕಾರಿನೊಳಗೆ ಕುಳಿತಿದ್ದ ಆರೋಪಿ, ‘ಹೋಟೆಲ್ನಲ್ಲಿ ನನ್ನ ಸ್ನೇಹಿತ ಇದ್ದಾನೆ. ಆತ ₹10 ಸಾವಿರ ಕೊಡುತ್ತಾನೆ. ತೆಗೆದುಕೊಂಡು ಬಾ’ ಎಂದು ಹೇಳಿ ಕಳುಹಿಸಿದ್ದ. ಅತ್ತ ಅರುಣ್ಕುಮಾರ್ ಹೋಟೆಲ್ ಒಳಗೆ ಹೋಗುತ್ತಿದ್ದಂತೆ ಕಾರಿನ ಸಮೇತ ಆರೋಪಿ ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.