‘ಅರ್ಜಿದಾರರ ವಿರುದ್ಧ ವೈಯಕ್ತಿಕ ಹಾಗೂ ನಿರ್ದಿಷ್ಟ ಆರೋಪಗಳಿಲ್ಲ. ಹೀಗಾಗಿ ಅಧೀನ ನ್ಯಾಯಾಲಯ ಅವರ ವಿರುದ್ಧದ ಆರೋಪಗಳನ್ನು ಸಂಜ್ಞೇಯ ಅಪರಾಧ ಎಂದು ವಿಚಾರಣೆಗೆ ಪರಿಗಣಿಸಿರುವುದು ಕಾನೂನು ಬಾಹಿರ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ ಚುನಾ ವಣಾ ಅಧಿಕಾರಿಗಳು ದಾಖಲಿಸಿದ್ದ ದೂರು ಗಳನ್ನು ರದ್ದುಗೊಳಿಸಿದೆ.