ಬೀದರ್ ಜಿ.ಪಂ. ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಆಂಧ್ರಪ್ರದೇಶದ ಕುರುಬ ಹಣಕಾಸು ನಿಗಮದ ಮಾಜಿ ಅಧ್ಯಕ್ಷೆ ಎಸ್. ಸವಿತಾ, ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಬೆಂಗಳೂರು ಡಯಾಬಿಟಿಕ್ ಸೆಂಟರ್ನ ನಿರ್ದೇಶಕಿ ಡಾ. ವಿಜಯಲಕ್ಷ್ಮೀ ಪರಮೇಶ್, ಬಿಬಿಎಂಪಿ ಸದಸ್ಯೆ ಪಲ್ಲವಿ ಚನ್ನಪ್ಪ, ಆಂಧ್ರಪ್ರದೇಶದ ಕಲ್ಯಾಣದುರ್ಗದ ಶಾಸಕಿ ಕೆ.ವಿ. ಉಷಾ ಶ್ರೀಚರಣ್ ಮತ್ತು ಬಾಗಲಕೋಟೆ ಜಿ.ಪಂ. ಅಧ್ಯಕ್ಷೆ ಗಂಗೂಬಾಯಿ ಮೇಟಿ ಅವರನ್ನು ಸನ್ಮಾನಿಸಲಾಯಿತು.