<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಂಡಿದೆ. ಈ ಸಂದರ್ಭದಲ್ಲಿ ಹೂಗಾರರು ‘ಹಿಂದೂ ಹೂಗಾರ’ ಎಂದೇ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಹೂಗಾರ ಸೇವಾ ಮಹಾಸಭಾ ಮನವಿ ಮಾಡಿದೆ.</p><p>ಜೀರ, ಗುರವ, ಗುರುವ, ಪೂಜಾರ, ಪೂಜಾರಿ, ಫುಲಾರಿ, ಫೂಲಮಾಲಿ ಮುಂತಾದ ಉಪನಾಮಗಳನ್ನು ಹೊಂದಿರುವ ಹೂಗಾರ ಸಮುದಾಯದ ಎಲ್ಲರೂ ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಹೂಗಾರ ಎಂದು, ಕುಲಕಸುಬು ಕಾಲಂನಲ್ಲಿ ಹೂಗಾರಿಕೆ ಎಂದು ನಮೂದಿಸಬೇಕು ಎಂದು ಮಹಾಸಭಾ ಅಧ್ಯಕ್ಷ ಶಂಕರ್ ಹೂಗಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಂಡಿದೆ. ಈ ಸಂದರ್ಭದಲ್ಲಿ ಹೂಗಾರರು ‘ಹಿಂದೂ ಹೂಗಾರ’ ಎಂದೇ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಹೂಗಾರ ಸೇವಾ ಮಹಾಸಭಾ ಮನವಿ ಮಾಡಿದೆ.</p><p>ಜೀರ, ಗುರವ, ಗುರುವ, ಪೂಜಾರ, ಪೂಜಾರಿ, ಫುಲಾರಿ, ಫೂಲಮಾಲಿ ಮುಂತಾದ ಉಪನಾಮಗಳನ್ನು ಹೊಂದಿರುವ ಹೂಗಾರ ಸಮುದಾಯದ ಎಲ್ಲರೂ ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಹೂಗಾರ ಎಂದು, ಕುಲಕಸುಬು ಕಾಲಂನಲ್ಲಿ ಹೂಗಾರಿಕೆ ಎಂದು ನಮೂದಿಸಬೇಕು ಎಂದು ಮಹಾಸಭಾ ಅಧ್ಯಕ್ಷ ಶಂಕರ್ ಹೂಗಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>