ಶನಿವಾರ, 20 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಜಾತಿವಾರು ಸಮೀಕ್ಷೆ ನಿಶ್ಚಿತ; ಮುಂದೂಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

22ರಿಂದಲೇ ಮನೆಮನೆ ಸಮೀಕ್ಷೆ
Published : 20 ಸೆಪ್ಟೆಂಬರ್ 2025, 0:30 IST
Last Updated : 20 ಸೆಪ್ಟೆಂಬರ್ 2025, 0:30 IST
ಫಾಲೋ ಮಾಡಿ
Comments
ಮತ್ತೊಂದು ಅರ್ಜಿ
ಸಮೀಕ್ಷೆ ಪ್ರಶ್ನಿಸಿ ಹಾವೇರಿ ಜಿಲ್ಲೆಯ ಹಿರೇಕೆರೂರಿನ ಲಿಂಗರಾಜ ಚಪ್ಪರದಳ್ಳಿ ಸಲ್ಲಿಸಿರುವ ಮತ್ತೊಂದು ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ, ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT