ನಿಯೋಗದಲ್ಲಿ ಬೆಂಗಳೂರು ಮಹಾಧರ್ಮ ಕ್ಷೇತ್ರದ ಗುರು ಸಿ. ಫ್ರಾನ್ಸಿಸ್, ಕರ್ನಾಟಕ ಕ್ರೈಸ್ತ್ ಧರ್ಮಗುರುಗಳು ಬಳಗದ ಅಧ್ಯಕ್ಷ ಎ. ಥಾಮಸ್, ಉಪಾಧ್ಯಕ್ಷ ಬಾರ್ತಲೋಮಿಯೊ, ಕಾರ್ಯದರ್ಶಿ ಪ್ರದೀಪ್ ಜಡ್, ಮೈಸೂರಿನ ಆರೋಗ್ಯಸ್ವಾಮಿ, ಚಿಕ್ಕಮಗಳೂರಿನ ಆಂಟೋನಿ ರಾಜು, ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಫಾಯಲ್ ರಾಜ್ ಇದ್ದರು.