ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನೀರು ಹೋರಾಟಕ್ಕೆ ಬೆಂಬಲ: ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

Published 24 ಸೆಪ್ಟೆಂಬರ್ 2023, 16:01 IST
Last Updated 24 ಸೆಪ್ಟೆಂಬರ್ 2023, 16:01 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವ ಕುರಿತು ಚರ್ಚಿಸಲು ಸೋಮವಾರ ಮಂಡಳಿಯ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ.ಸುರೇಶ್‌ ತಿಳಿಸಿದ್ದಾರೆ.

‘ಕಾವೇರಿ ನಮ್ಮ ಜನ್ಮಸಿದ್ಧ ಹಕ್ಕು. ಕನ್ನಡದ ನೆಲ, ಜಲ ಹಾಗೂ ಭಾಷೆ ವಿಚಾರ ಬಂದ ಸಂದರ್ಭದಲ್ಲಿ ಚಿತ್ರರಂಗ ಸದಾ ಬೆಂಬಲಕ್ಕೆ ನಿಂತಿದೆ. ಈಗಲೂ ಬೆಂಬಲಕ್ಕೆ ನಿಲ್ಲುವುದು ನಮ್ಮ ಧರ್ಮ, ಕರ್ತವ್ಯ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT