ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಕ್ಕೆ ಇಂದು 'ಕಾವೇರಿ ಕೂಗು'

cauvery kugu
Last Updated 7 ಸೆಪ್ಟೆಂಬರ್ 2019, 19:50 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ನದಿ ಸಂರಕ್ಷಣೆಗಾಗಿ ಸದ್ಗುರು ನೇತೃತ್ವದಲ್ಲಿ ನಡೆಯುತ್ತಿರುವ ‘ಕಾವೇರಿ ಕೂಗು’ ಅಭಿಯಾನದ ಬೈಕ್ ರ‍್ಯಾಲಿ ಭಾನುವಾರ(ಸೆ.8) ನಗರಕ್ಕೆ ಪ್ರವೇಶಿಸಲಿದೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಸಂಜೆ 5.30ಕ್ಕೆ ಸಾರ್ವಜನಿಕ ಸಭೆ ನಡೆಯಲಿದೆ. ಸದ್ಗುರು ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು, ಆನ್‌ಲೈನ್‌ನಲ್ಲಿ(isha.co/cc_blr) ನೋಂದಣಿ ಮಾಡಿಕೊಳ್ಳಬೇಕು ಎಂದು ಈಶಾ ಫೌಂಡೇಷನ್ ತಿಳಿಸಿದೆ.

ಕಾವೇರಿ ಉಗಮ ಸ್ಥಾನ ತಲಕಾವೇರಿಯಿಂದಇದೇ 3ರಂದು ಹೊರಟಿರುವ ರ‍್ಯಾಲಿ, ಹುಣಸೂರು, ಮೈಸೂರು, ಮಂಡ್ಯ ಮೂಲಕ ಬೆಂಗಳೂರಿನ ಕಡೆಗೆ ಬರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT