<p><strong>ಬೆಂಗಳೂರು:</strong> ಮಾರತ್ತಹಳ್ಳಿ, ಜೀವಿಕಾ ಆಸ್ಪತ್ರೆ ವ್ಯಾಪ್ತಿಯಲ್ಲಿ 800 ಮಿ.ಮೀ. ವ್ಯಾಸದ ಹೂಡಿ ಜಿಎಲ್ಆರ್ ಒಳಹರಿವು ಮಾರ್ಗ ಸ್ಥಗಿತಗೊಳಿಸುವ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ಫೆಬ್ರುವರಿ 20ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾರತ್ತಹಳ್ಳಿ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.</p>.<p>ಕಾವೇರಿ ನಾಲ್ಕನೇ ಹಂತ ಎರಡನೇ ಸ್ಟೇಜ್ನ ಪೂರ್ವ–1ರಲ್ಲಿ ಮಾರತ್ತಹಳ್ಳಿ ವ್ಯಾಪ್ತಿಯಲ್ಲಿ ಜಲಮಂಡಳಿ ಈ ಕಾಮಗಾರಿಯನ್ನು ಕೈಗೊಳ್ಳುತ್ತಿದೆ.</p>.<p><strong>ನೀರು ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು: </strong></p><p>ಮಾರತ್ತಹಳ್ಳಿ, ದೊಡ್ಡನ್ನೆಕುಂದಿ, ಮುನ್ನೆಕೊಳಾಲು, ಒ.ಎಂ.ಬಿ.ಆರ್. ಲೇಔಟ್, ಎಚ್.ಆರ್.ಬಿ.ಆರ್. ಲೇಔಟ್, ಸಿಗೇಹಳ್ಳಿ, ಭಟ್ಟರಹಳ್ಳಿ, ಮೇಡಹಳ್ಳಿ, ಟಿ.ಸಿ.ಪಾಳ್ಯ, ವಿಜಿನಾಪುರ, ಬೆಳ್ಳಂದೂರು, ಯಮಲೂರು, ಮುರುಗೇಶ್ ಪಾಳ್ಯ, ಕೋನೇನ ಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ, ಜೀವನ್ ಬಿಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾರತ್ತಹಳ್ಳಿ, ಜೀವಿಕಾ ಆಸ್ಪತ್ರೆ ವ್ಯಾಪ್ತಿಯಲ್ಲಿ 800 ಮಿ.ಮೀ. ವ್ಯಾಸದ ಹೂಡಿ ಜಿಎಲ್ಆರ್ ಒಳಹರಿವು ಮಾರ್ಗ ಸ್ಥಗಿತಗೊಳಿಸುವ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ಫೆಬ್ರುವರಿ 20ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾರತ್ತಹಳ್ಳಿ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.</p>.<p>ಕಾವೇರಿ ನಾಲ್ಕನೇ ಹಂತ ಎರಡನೇ ಸ್ಟೇಜ್ನ ಪೂರ್ವ–1ರಲ್ಲಿ ಮಾರತ್ತಹಳ್ಳಿ ವ್ಯಾಪ್ತಿಯಲ್ಲಿ ಜಲಮಂಡಳಿ ಈ ಕಾಮಗಾರಿಯನ್ನು ಕೈಗೊಳ್ಳುತ್ತಿದೆ.</p>.<p><strong>ನೀರು ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು: </strong></p><p>ಮಾರತ್ತಹಳ್ಳಿ, ದೊಡ್ಡನ್ನೆಕುಂದಿ, ಮುನ್ನೆಕೊಳಾಲು, ಒ.ಎಂ.ಬಿ.ಆರ್. ಲೇಔಟ್, ಎಚ್.ಆರ್.ಬಿ.ಆರ್. ಲೇಔಟ್, ಸಿಗೇಹಳ್ಳಿ, ಭಟ್ಟರಹಳ್ಳಿ, ಮೇಡಹಳ್ಳಿ, ಟಿ.ಸಿ.ಪಾಳ್ಯ, ವಿಜಿನಾಪುರ, ಬೆಳ್ಳಂದೂರು, ಯಮಲೂರು, ಮುರುಗೇಶ್ ಪಾಳ್ಯ, ಕೋನೇನ ಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ, ಜೀವನ್ ಬಿಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>