ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು: ವಾರಕ್ಕೆ ಒಮ್ಮೆಯೂ ಬಾರದ ‘ಕಾವೇರಿ’

ಬಂಜಾರ ಬಡಾವಣೆ, ಪುಣ್ಯಭೂಮಿ ಲೇಔಟ್, ಕಲ್ಕೆರೆ ನಿವಾಸಿಗಳ ಅಳಲು
Published : 14 ಜುಲೈ 2025, 0:12 IST
Last Updated : 14 ಜುಲೈ 2025, 0:12 IST
ಫಾಲೋ ಮಾಡಿ
Comments
* ಅಸಮರ್ಪಕ ನೀರು ಪೂರೈಕೆ: ದೂರು * ತಪ್ಪದ ಟ್ಯಾಂಕರ್ ನೀರಿನ ಅವಲಂಬನೆ * ನಿಗದಿತ ದಿನ, ಸಮಯದಲ್ಲಿ ನೀರು ಪೂರೈಸಿ
ಬಂಜಾರ ಬಡಾವಣೆ ಸೇರಿದಂತೆ ಕೆಲವು ಕಡೆಗಳಲ್ಲಿ ಮುಖ್ಯ ಕೊಳವೆಗಳೊಂದಿಗಿನ ಸಂಪರ್ಕ ತಪ್ಪಿರುತ್ತದೆ(ಮಿಸ್ಸಿಂಗ್ ಲಿಂಕ್‌). ನೀರಿನ ಸೋರಿಕೆ ಸಮಸ್ಯೆಯೂ ಇದೆ. ಎಲ್ಲವನ್ನೂ ಹಂತ ಹಂತವಾಗಿ ಸರಿಪಡಿಸುತ್ತಿದ್ದೇವೆ. ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿರುವ ಕುರಿತು ಜಲಮಂಡಳಿಗೆ ಮಾಹಿತಿ ನೀಡಿದರೆ ತಕ್ಷಣ ಬಗೆಹರಿಸುತ್ತೇವೆ.
ಜಲಮಂಡಳಿ ಅಧಿಕಾರಿಗಳು ಬೆಂಗಳೂರು ಪೂರ್ವ ವಲಯ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT