ವಿವಿಧೆಡೆ ಕಂದಾಯ ಮತ್ತಿತರ ಭೂಮಿಯನ್ನು ನಿಯಮಬಾಹಿರವಾಗಿ ಸೇಲ್ ಡೀಡ್ ಮಾಡಿದ ಪ್ರಕರಣದಲ್ಲಿ ಕೆಲವು ಸಬ್ ರಿಜಿಸ್ಟ್ರಾರ್ ಸೇರಿದಂತೆ 20ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ಭಾಗಿಯಾಗಿದ್ದಾರೆ ಎನ್ನಲಾದ ಈ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ಸಬ್ ರಿಜಿಸ್ಟ್ರಾರ್ಗಳಾದ ವಿ. ಪ್ರಸನ್ನ, ಎಸ್. ಭಾಸ್ಕರ್ ಮತ್ತಿತರರು ಸಿಸಿಎಚ್ ನ್ಯಾಯಾಲಯದಲ್ಲಿ ಮಂಗಳವಾರ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.