‘ಸಿಬಿಐ, ಇ.ಡಿ ಮತ್ತಿತರ ಸಂಸ್ಥೆಗಳನ್ನು ಕೈಗೊಂಬೆ ಮಾಡಿಕೊಂಡು ಬಿಜೆಪಿಯವರು ಚುನಾವಣೆ ಮುಂದೂ ಡಿದ್ದಾರೆ. ರಾಜಕೀಯ ಸೇಡಿನಿಂದ ಹಲವು ನಾಯಕರನ್ನು ಹೆದರಿಸಿ ಬೆದರಿಸಲಾಗುತ್ತಿದೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನಾಯಕರು ಹಲವು ಹಗರಣಗಳನ್ನು ಮಾಡುತ್ತಿದ್ದರೂ ಕೇಂದ್ರ ನಾಯಕರು ಕಣ್ಣು ಮುಚ್ಚಿ ಕುಳಿತಿದ್ದಾರೆ’ ಎಂದರು.