ಅನೈತಿಕ ಚಟುವಟಿಕೆ ನಡೆಸುತ್ತಿರುವ ಮಸಾಜ್ ಪಾರ್ಲರ್ಗಳು, ಜನರನ್ನು ಮರಳು ಮಾಡುವ ಜಾಹೀರಾತುಗಳನ್ನು ಪ್ರಕಟಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಆರೋಪಗಳು ಬಂದಿವೆ. ಅಂಥ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಎಸ್.ಸುರೇಶ್ ಕುಮಾರ್ ಅವರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮತ್ತು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಅವರಿಗೆ ಇತ್ತೀಚೆಗೆ ಸೂಚಿಸಿದ್ದರು.