ಅದು ಈ ವರ್ಷದ ಮೊದಲನೇ ರೇಸ್ ಆಗಿತ್ತು. ಮಳೆ ಬಂದಿದ್ದರಿಂದ ಕುದುರೆಗಳು ಓಡುವ ಜಾಗದಲ್ಲಿ ನೀರು ನಿಂತಿತ್ತು. ಮೊದಲೇ ರೇಸಿನಲ್ಲಿ ಹಣ ಕಳೆದುಕೊಂಡವರು ಅರ್ಧದಲ್ಲೇ ರೇಸ್ ನಿಲ್ಲಿಸಿದ್ದರಿಂದ ಪ್ರಕ್ಷೇಕರು ಆವರಣದಲ್ಲಿದ್ದ ಕುರ್ಚಿ, ಟಿ.ವಿ. ಟೇಬಲ್ಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರೇಕ್ಷಕರನ್ನು ಚದುರಿಸಿಪರಿಸ್ಥಿತಿ ತಿಳಿಗೊಳಿಸಿದ್ದರು.