‘ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವಾಗ ಚಾಲಕ ಕುಮಾರಸ್ವಾಮಿ ನಿರ್ಲಕ್ಷ್ಯದಿಂದ ಜೀಪು ಚಲಾಯಿಸಿದ್ದರು. ಅದೇ ವೇಳೆ ತೆಲಂಗಾಣ ನೋಂದಣಿ ಸಂಖ್ಯೆಯ ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊರಟಿತ್ತು. ಜೀಪನ್ನು ರಸ್ತೆ ವಿಭಜಕಕ್ಕೆ ಗುದ್ದಿಸಿದ್ದ ಚಾಲಕ, ನಂತರ ಲಾರಿಗೆ ಡಿಕ್ಕಿ ಹೊಡೆಸಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.