<p><strong>ದಾಬಸ್ಪೇಟೆ</strong>: ಕೆಂಪೇಗೌಡರು ದಕ್ಷಿಣ ಭಾರತದ ಸಾಂಸ್ಕೃತಿಕ ನಾಯಕರು ಎಂದು ರಾಜ್ಯ ಒಕ್ಕಲಿಗರ ಜಾಗೃತಿ ಸಂಘದ ಅಧ್ಯಕ್ಷ ಗಂಗರುದ್ರಯ್ಯ ತಿಳಿಸಿದರು.</p>.<p>ದಾಬಸ್ ಪೇಟೆ ಪಟ್ಟಣದ ಶಿವಗಂಗೆ ರಸ್ತೆಯ ಕೆಂಪೇಗೌಡ ವೃತ್ತದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಒಕ್ಕಲಿಗ ನಾಯಕ ಬಿ.ಎಂ. ಮೋಹನ್ ಕುಮಾರ ಮಾತನಾಡಿ, ‘ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ ಹಾಗೂ ಅಂತರ್ಜಲದ ವೃದ್ಧಿಗೆ ಶ್ರಮಿಸಿದವರು. ಪ್ರಕೃತಿ ಸಮತೋಲನ, ನಿಸರ್ಗ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು’ ಎಂದು ಹೇಳಿದರು. </p>.<p>ಕಾರ್ಯಾಧ್ಯಕ್ಷ ಬಿ.ಎನ್. ಮನೋಹರ್, ಎಸ್.ಟಿ. ಸಿದ್ದರಾಜು, ಬಿ.ಪಿ. ಶ್ರೀನಿವಾಸಮೂರ್ತಿ, ಬಿ.ಎಂ. ಶ್ರೀನಿವಾಸ, ನಾಗರಾಜು, ತಿಮ್ಮರಾಜು, ಹನುಮಂತರಾಜು, ಬಿ.ಮಂಜುನಾಥ, ದೇವರಾಜು, ನರಸಿಂಹಮೂರ್ತಿ, ಮಧುಸೂದನ್, ತಿಮ್ಮೆಗೌಡ, ನಾಗವವೇಣಿ, ರಾಘವೇಂದ್ರ, ನಳಿನಾ, ಶಿವರಾಮಯ್ಯ, ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ</strong>: ಕೆಂಪೇಗೌಡರು ದಕ್ಷಿಣ ಭಾರತದ ಸಾಂಸ್ಕೃತಿಕ ನಾಯಕರು ಎಂದು ರಾಜ್ಯ ಒಕ್ಕಲಿಗರ ಜಾಗೃತಿ ಸಂಘದ ಅಧ್ಯಕ್ಷ ಗಂಗರುದ್ರಯ್ಯ ತಿಳಿಸಿದರು.</p>.<p>ದಾಬಸ್ ಪೇಟೆ ಪಟ್ಟಣದ ಶಿವಗಂಗೆ ರಸ್ತೆಯ ಕೆಂಪೇಗೌಡ ವೃತ್ತದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಒಕ್ಕಲಿಗ ನಾಯಕ ಬಿ.ಎಂ. ಮೋಹನ್ ಕುಮಾರ ಮಾತನಾಡಿ, ‘ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ ಹಾಗೂ ಅಂತರ್ಜಲದ ವೃದ್ಧಿಗೆ ಶ್ರಮಿಸಿದವರು. ಪ್ರಕೃತಿ ಸಮತೋಲನ, ನಿಸರ್ಗ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು’ ಎಂದು ಹೇಳಿದರು. </p>.<p>ಕಾರ್ಯಾಧ್ಯಕ್ಷ ಬಿ.ಎನ್. ಮನೋಹರ್, ಎಸ್.ಟಿ. ಸಿದ್ದರಾಜು, ಬಿ.ಪಿ. ಶ್ರೀನಿವಾಸಮೂರ್ತಿ, ಬಿ.ಎಂ. ಶ್ರೀನಿವಾಸ, ನಾಗರಾಜು, ತಿಮ್ಮರಾಜು, ಹನುಮಂತರಾಜು, ಬಿ.ಮಂಜುನಾಥ, ದೇವರಾಜು, ನರಸಿಂಹಮೂರ್ತಿ, ಮಧುಸೂದನ್, ತಿಮ್ಮೆಗೌಡ, ನಾಗವವೇಣಿ, ರಾಘವೇಂದ್ರ, ನಳಿನಾ, ಶಿವರಾಮಯ್ಯ, ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>