‘ಬಂಧನ ಭೀತಿಯಲ್ಲಿದ್ದ ಗುಲಾಬ್ ಖಾನ್, ಯಾವುದೇ ಅಪರಾಧ ಕೃತ್ಯಗಳಲ್ಲಿಯೂ ತೊಡಗಿರಲಿಲ್ಲ. ಅಪರಾಧ ಎಸಗಿದರೆ, ಪೊಲೀಸರು ಪುನಃ ಬಂಧಿಸಬಹುದು. ಹಳೇ ಪ್ರಕರಣದಲ್ಲೂ ಪುನಃ ಸಿಕ್ಕಿಬೀಳಬಹುದೆಂಬ ಭಯ ಆರೋಪಿಗಿತ್ತು. ಗುಲಾಬ್ ಖಾನ್ ರಾಮನಗರದಲ್ಲಿರುವ ಮಾಹಿತಿ ಇತ್ತೀಚೆಗೆ ಲಭ್ಯವಾಗಿತ್ತು. ಆತನ ಚಲನವಲನಗಳ ಮೇಲೆ ನಿಗಾ ವಹಿಸಿ ಇತ್ತೀಚೆಗೆ ಬಂಧಿಸಲಾಗಿದೆ’ ಎಂದು ತಿಳಿಸಿದರು.