‘ಜಯಕರ್ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅವರ ವಿರುದ್ಧ ಸಿಬಿಐ ಕಚೇರಿಯಲ್ಲಿ ದೂರು ದಾಖಲಾಗಿದೆ. ಸರ್ಕಾರವು ನಿಯಮಬಾಹಿರವಾಗಿ ಅವರನ್ನು ಪ್ರಭಾರ ಕುಲಪತಿ ಹುದ್ದೆಗೆ ನೇಮಕ ಮಾಡಿದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್ಗಳನ್ನು ಪ್ರಕಟಿಸಲಾಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರುಹೇಳಿದರು.