ಕಂದಾಯ ಅಧಿಕಾರಿಗಳಾದ ಎಸ್.ಆರ್. ಪ್ರಕಾಶ್, ನಾರಾಯಣಸ್ವಾಮಿ, ಡಿ. ಸರಸ್ವತಿ ಅವರನ್ನು ಸ್ವಕ್ಷೇತ್ರಕ್ಕೆ ವರ್ಗಾಯಿಸಲಾಗಿತ್ತು. ಇದೀಗ ಅದನ್ನು ತಿದ್ದುಪಡಿ ಮಾಡಿ, ನಾರಾಯಣಸ್ವಾಮಿ ಅವರನ್ನು ಮಲ್ಲೇಶ್ವರಕ್ಕೆ, ಎಸ್.ಆರ್. ಪ್ರಕಾಶ್ ಅವರನ್ನು ಕೆ.ಆರ್. ಪುರಕ್ಕೆ ಹಾಗೂ ಡಿ. ಸರಸ್ವತಿ ಅವರನ್ನು ಕೆಂಗೇರಿ ಕಂದಾಯ ಅಧಿಕಾರಿ ಕಚೇರಿಗೆ ವರ್ಗಾಯಿಸಲಾಗಿದೆ.