‘ಅವಘಡಕ್ಕೆ ಕಾರಣವಾದ ಆರೋಪದಡಿ ಬಿಎಂಆರ್ಸಿಎಲ್ ಹಾಗೂ ನಾಗಾರ್ಜುನ್ ಕನ್ಸ್ಟ್ರಕ್ಷನ್ ಕಂಪನಿಯ (ಎನ್ಸಿಸಿ) 11 ಅಧಿಕಾರಿಗಳ ವಿರುದ್ಧ ಎಫ್ಐಅರ್ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದ ತನಿಖೆ ಪೂರ್ಣಗೊಂಡಿದೆ. ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದ್ದು, ಕಾನೂನು ತಜ್ಞರ ಪರಿಶೀಲನೆಗೆ ನೀಡಲಾಗಿದೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.