‘ವಂಚನೆ ಬಗ್ಗೆ ಅಮೃತಹಳ್ಳಿಯ ಎಚ್.ಜಿ. ಲಕ್ಷ್ಮಿ ಎಂಬುವರು ದೂರು ನೀಡಿದ್ದಾರೆ. ಚಿನ್ನಪ್ಪನಹಳ್ಳಿಯ ಪಿ. ಕಮಲಮ್ಮ, ಟಿ. ಮುರುಳೀಧರ್, ವಿ. ಲತಾ, ಟಿ. ವಿಜಯ್ಕುಮಾರ್, ಅನಿತಾ, ಟಿ. ಉಮಾಶಂಕರ್ ಹಾಗೂ ಟಿ. ಪ್ರತಿಭಾ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.