ಬೆಂಗಳೂರು: ವಿದೇಶಿ ವ್ಯಾಪಾರ ಚಟುವಟಿಕೆಯಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಸ್ಪೈಸಸ್ ಟ್ರೇಡಿಂಗ್ ಕಾರ್ಪೋರೇಷನ್ ಲಿಮಿಟೆಡ್ಗೆ (ಎಸ್ಟಿಸಿಎಲ್) ₹ 1,841 ಕೋಟಿ ವಂಚಿಸಿದ್ದ ಆರೋಪದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಂಕಾಂಗ್ನ ಹೊಯ್ವಿಲಾಯಿ ಜಿನ್ಸು ಕಂಪನಿಯ ನಿರ್ದಶಕ ಅನೂಪ್ ನಾಗರಾಳ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.