ಉದ್ಯೋಗ ಆಮಿಷ: ‘ದೇವನಹಳ್ಳಿಯ ಶಾಲೆಯೊಂದರ ಶಿಕ್ಷಕಿ ಶ್ವೇತಾ ಎಂಬುವವರನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿಗಳು, ವಿಮಾನ ನಿಲ್ದಾಣದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ₹ 96,750 ಪಡೆದಿದ್ದರು. ನಂತರ, ಉದ್ಯೋಗ ಕೊಡಿಸದೇ ಪರಾರಿಯಾಗಿದ್ದರು. ಈ ಬಗ್ಗೆ ಶಿಕ್ಷಕಿ ಶ್ವೇತಾ, ದೇವನಹಳ್ಳಿ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.