‘ದೀಪಕ್ ಬಾಬಾ ಎಂದು ಪರಿಚಯಿಸಿಕೊಂಡಿದ್ದ ವಂಚಕ, ‘ನಿಮ್ಮ ಸಮಸ್ಯೆಗೆ ಪರಿಹಾರ ಬೇಕಾದರೆ ಪೂಜೆ ಮಾಡಿಸಬೇಕು. ಅದಕ್ಕೆ ಹಣ ಖರ್ಚಾಗುತ್ತದೆ’ ಎಂದಿದ್ದ. ಅದನ್ನು ನಂಬಿದ್ದ ತುಷಾರ್, ಆರೋಪಿ ಸೂಚಿಸಿದ್ದ ಖಾತೆಗೆ ₹ 9.30 ಲಕ್ಷ ಹಣ ಹಾಕಿದ್ದರು. ಅದಾದ ನಂತರ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ’ ಎಂದೂ ಪೊಲೀಸರು ಹೇಳಿದರು.