‘ಜಯರಾಮ್ ಹಾಗೂ ಸಿದ್ದಗಂಗಯ್ಯ ಒಳಸಂಚು ನಡೆಸಿ ಕೃತ್ಯ ಎಸಗಿದ್ದು ಇದುವರೆಗಿನ ತನಿಖೆಯಿಂದ ಗೊತ್ತಾಗಿದ್ದು, ಅವರನ್ನು ಬಂಧಿಸಿ ಹೇಳಿಕೆ ಪಡೆಯಲಾಗಿದೆ. ಕೃತ್ಯಕ್ಕೆ ಸಹಕರಿಸಿದ್ದಭರತ್, ಮುಸ್ತಫಾ, ಮಹಮ್ಮದ್ ಅಸ್ಲಾಂ ಹಾಗೂ ರೇವಣ್ಣ ಎಂಬುವರನ್ನು ಸೆರೆಹಿಡಿಯಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.