ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೇತನ್ ಎ.ಕುಮಾರ್ ವಿರುದ್ಧ ಕ್ರಮ ಕೈಗೊಂಡಿದ್ದ ಕೇಂದ್ರ ಸರ್ಕಾರ, ಅವರ ಒಸಿಐ ಕಾರ್ಡ್ ಅನ್ನು 2023ರ ಮಾರ್ಚ್ 28ರಂದು ರದ್ದುಪಡಿಸಿತ್ತು. ಇದರಿಂದ ಗಡಿಪಾರು ಭೀತಿಗೆ ಒಳಗಾಗಿದ್ದ ಚೇತನ್ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.