<p><strong>ಬೆಂಗಳೂರು:</strong> ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರ ‘ಕನ್ನಡ ಸಂಸ್ಕೃತಿಯ ಹಿರಿಮೆ, ಗರಿಮೆ’ ಕಿರುಕೃತಿ ಈ ವರ್ಷ ಕೇವಲ 6 ತಿಂಗಳಲ್ಲಿ 10 ಬಾರಿ ಮರುಮುದ್ರಣವಾಗಿದೆ.</p>.<p>2009ರಲ್ಲಿ ಪ್ರಥಮ ಮುದ್ರಣಗೊಂಡಿದ್ದ ಕೃತಿಯ 30ನೇ ಆವೃತ್ತಿ ಇದೀಗ ಹೊರಬಂದಿದೆ.</p>.<p>ರಾಜ್ಯದ ಎರಡೂವರೆ ಸಾವಿರ ವರ್ಷಗಳ ರಾಜಕೀಯ, ಸಾಂಸ್ಕೃತಿಕ, ಸಾಹಿತ್ಯ, ಕಲಾ ಇತಿಹಾಸವನ್ನು ಒಳಗೊಂಡಿದೆ. ವಿವಿಧ ಸಾಂಸ್ಕೃತಿಕ ಸಂಘ–ಸಂಸ್ಥೆಗಳು ಈ ಕೃತಿಯನ್ನು ಮುದ್ರಿಸಿ, ಹಂಚುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರ ‘ಕನ್ನಡ ಸಂಸ್ಕೃತಿಯ ಹಿರಿಮೆ, ಗರಿಮೆ’ ಕಿರುಕೃತಿ ಈ ವರ್ಷ ಕೇವಲ 6 ತಿಂಗಳಲ್ಲಿ 10 ಬಾರಿ ಮರುಮುದ್ರಣವಾಗಿದೆ.</p>.<p>2009ರಲ್ಲಿ ಪ್ರಥಮ ಮುದ್ರಣಗೊಂಡಿದ್ದ ಕೃತಿಯ 30ನೇ ಆವೃತ್ತಿ ಇದೀಗ ಹೊರಬಂದಿದೆ.</p>.<p>ರಾಜ್ಯದ ಎರಡೂವರೆ ಸಾವಿರ ವರ್ಷಗಳ ರಾಜಕೀಯ, ಸಾಂಸ್ಕೃತಿಕ, ಸಾಹಿತ್ಯ, ಕಲಾ ಇತಿಹಾಸವನ್ನು ಒಳಗೊಂಡಿದೆ. ವಿವಿಧ ಸಾಂಸ್ಕೃತಿಕ ಸಂಘ–ಸಂಸ್ಥೆಗಳು ಈ ಕೃತಿಯನ್ನು ಮುದ್ರಿಸಿ, ಹಂಚುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>