ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಡ್ ರಸ್ತೆ ಮೇಲ್ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Last Updated 4 ಅಕ್ಟೋಬರ್ 2021, 7:10 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಕಾರ್ಡ್ ರಸ್ತೆ (ಶಿವನಗರ) ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿದರು.

₹ 71.98 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಒಟ್ಟು 654.68 ಮೀಟರ್ ಉದ್ದದ ಮೇಲ್ಸೇತುವೆ ಇದಾಗಿದೆ. ತುಮಕೂರು ರಸ್ತೆಯಿಂದ ಮೈಸೂರು ರಸ್ತೆಗೆ ಸಂಚರಿಸುವ ವಾಹನಗಳು ಸಿಗ್ನಲ್ ರಹಿತವಾಗಿ ಸಂಚರಿಸುವ ನಿಟ್ಟಿನಲ್ಲಿ ಈ ಯೋಜನೆಯು ಉಪಯುಕ್ತವಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT