ಸರಳ, ಸಜ್ಜನ ವ್ಯಕ್ತಿ ಯಾಗಿದ್ದ ಅವರು ತಮ್ಮ ನಿಷ್ಪಕ್ಷಪಾತ ಹಾಗೂ ವಸ್ತುನಿಷ್ಠ ವರದಿಗಾರಿಕೆಯಿಂದ ಹೆಸರುವಾಸಿಯಾಗಿದ್ದರು. ಇತ್ತೀಚೆಗೆ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನನ್ನ ಸಂದರ್ಶನ ಮಾಡಿದ್ದು ನನ್ನ ನೆನಪಿನಂಗಳದಲ್ಲಿ ಇನ್ನೂ ಹಚ್ಚ ಹಸಿರಾಗಿದೆ. ಯಡವಟ್ಟಿ ಅವರ ನಿಧನದಿಂದ ಮಾಧ್ಯಮ ಕ್ಷೇತ್ರದ ಅತ್ಯುತ್ತಮ ಪತ್ರಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.