‘ಆ ಅವಧಿಯಲ್ಲಿ ಕ್ರಾಂತಿಕಾರಕ ಕೆಲಸಗಳು ಆಗಿದ್ದವು. ಹಿಂದಿನ ದಿನ ಚರ್ಚೆಯಾದರೆ, ಮರುದಿನವೇ ಜಾರಿಯಾಗುತ್ತಿತ್ತು. ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಈ ಬಾರಿ ಅಂಥ ಸ್ವಾತಂತ್ರ್ಯ ಮುಖ್ಯಮಂತ್ರಿಯವರಿಗೆ ಇಲ್ಲ ಎಂದನ್ನಿಸುತ್ತಿದೆ. ಶಾಸಕರ ಒತ್ತಡವೂ ಸೇರಿದಂತೆ ಬೇರೆ ಬೇರೆ ವಿಚಾರಗಳು ಇದಕ್ಕೆ ಕಾರಣ ಇರಬೇಕು’ ಎಂದು ವಿಶ್ಲೇಷಿಸಿದರು.