‘ಸಿಆರ್ಪಿಸಿ ಕಲಂ 154 (1)ರ ಪ್ರಕಾರ ಯಾವುದೇ ಅಪರಾಧದ ಬಗ್ಗೆ ಮಾಹಿತಿ ಲಭ್ಯವಾದರೆ, ಆದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿ ಸಬಹುದು. ಪೊಲೀಸರಿಗೆ ಈ ಬಗ್ಗೆ ಪ್ರಾಥಮಿಕ ಜ್ಞಾನವೂ ಇಲ್ಲ. ಅಧಿಕಾರಿಗಳು ಈಗಾಗಲೇ ತಪ್ಪು ಮಾಡಿದ್ದಾರೆ. ಮುಂದಿನ ವಿಚಾರಣೆ ವೇಳೆ ತಪ್ಪಿತಸ್ಥ ಅಧಿಕಾರಿಗಳು ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿ’ ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರುವರಿ 7ಕ್ಕೆ ಮುಂದೂಡಿದೆ.