‘ಎಲ್ಲಿಯಾದರೂ ಬಸ್ ವ್ಯವಸ್ಥೆ ಇಲ್ಲ ಎಂದರೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕುರಿತು ಅರ್ಜಿದಾರರ ಬಳಿ ಮಾಹಿತಿ ಅಥವಾ ಸಲಹೆಗಳ ಇದ್ದರೆ ಅದನ್ನು ನಮಗೆ ನೀಡಲಿ’ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಕಿಡಿಕಾರಿದ ನ್ಯಾಯಪೀಠ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ, ಕೆಎಸ್ಆರ್ಟಿಸಿ, ಎನ್ಇಕೆಆರ್ಟಿಸಿ, ಎನ್ಡಬ್ಲೂಕೆಆರ್ ಟಿಸಿ ಮತ್ತು ಬಿಎಂಟಿಸಿಗೆ ಸೂಚಿಸಿತು.