ವಿದ್ಯಾರ್ಥಿನಿ ಚೈತನ್ಯ, ‘ವೈದ್ಯಕೀಯ ವಿದ್ಯಾರ್ಥಿಗಳಾದ ನಮಗೆ ಉತ್ತಮ ವೈದ್ಯರಾಗಲು ಪ್ರಾಯೋಗಿಕ ತರಗತಿಗಳು ಮುಖ್ಯ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ನಮಗೆ ನೆರವಾಗಬೇಕು. ವಿದ್ಯಾರ್ಥಿಗಳಿಗೆ ವೀಸಾ ಕೊಡಿಸಿ, ಚೀನಾಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಿದರು.