ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS: ಚಿತ್ರಸಂತೆಯಲ್ಲಿ ಅನಾವರಣಗೊಂಡ ಕಲಾಲೋಕ

Published : 6 ಜನವರಿ 2025, 6:26 IST
Last Updated : 6 ಜನವರಿ 2025, 6:26 IST
ಫಾಲೋ ಮಾಡಿ
Comments
ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಲಾಗಿತ್ತು.

ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಲಾಗಿತ್ತು.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ADVERTISEMENT
22ನೇ ಚಿತ್ರಸಂತೆಯಲ್ಲಿ ಕಲಾಲೋಕವೇ ಅನಾವರಣಗೊಂಡಿತ್ತು.

22ನೇ ಚಿತ್ರಸಂತೆಯಲ್ಲಿ ಕಲಾಲೋಕವೇ ಅನಾವರಣಗೊಂಡಿತ್ತು.

ಪ್ರಜಾವಾಣಿ ಚಿತ್ರ: ಎಸ್‌.ಕೆ. ದಿನೇಶ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ಸಂತೆಯಲ್ಲಿ ಭಾಗವಹಿಸಿ ಕ್ಯಾನ್ವಾಸ್‌ ಮೇಲೆ ಹಸ್ತಾಕ್ಷರ ಹಾಕಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ಸಂತೆಯಲ್ಲಿ ಭಾಗವಹಿಸಿ ಕ್ಯಾನ್ವಾಸ್‌ ಮೇಲೆ ಹಸ್ತಾಕ್ಷರ ಹಾಕಿದರು

ಪ್ರಜಾವಾಣಿ ಚಿತ್ರ: ಎಸ್‌.ಕೆ. ದಿನೇಶ್‌

ಮುಖದ ಮೇಲೆ ಬಣ್ಣದಲ್ಲಿ ಚಿತ್ರ ಬಿಡಿಸುತ್ತಿರುವ ಯುವತಿ

ಮುಖದ ಮೇಲೆ ಬಣ್ಣದಲ್ಲಿ ಚಿತ್ರ ಬಿಡಿಸುತ್ತಿರುವ ಯುವತಿ

ಪ್ರಜಾವಾಣಿ ಚಿತ್ರ: ಎಸ್‌.ಕೆ. ದಿನೇಶ್‌

ಈ ಚಿತ್ರಸಂತೆಯು ಕಲಾವಿದರ ಪ್ರತಿಭೆಗೆ ವೇದಿಕೆ ಕಲ್ಪಿಸುವುದರ ಜತೆಗೆ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೂ ಅವಕಾಶ ಒದಗಿಸಿತ್ತು.

ಈ ಚಿತ್ರಸಂತೆಯು ಕಲಾವಿದರ ಪ್ರತಿಭೆಗೆ ವೇದಿಕೆ ಕಲ್ಪಿಸುವುದರ ಜತೆಗೆ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೂ ಅವಕಾಶ ಒದಗಿಸಿತ್ತು.

ಪ್ರಜಾವಾಣಿ ಚಿತ್ರ: ಎಸ್‌.ಕೆ. ದಿನೇಶ್‌

ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನೂ ಇಮ್ಮಡಿಗೊಳಿಸಿದವು.

ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನೂ ಇಮ್ಮಡಿಗೊಳಿಸಿದವು.

ಪ್ರಜಾವಾಣಿ ಚಿತ್ರ: ಎಸ್‌.ಕೆ. ದಿನೇಶ್‌

ಚಿತ್ರಸಂತೆಯಲ್ಲಿದ್ದ ಚಿತ್ರಗಳು ಕಲಾಪ್ರೇಮಿಗಳನ್ನು ಆಕರ್ಷಿಸುತ್ತಿದ್ದವು

ಚಿತ್ರಸಂತೆಯಲ್ಲಿದ್ದ ಚಿತ್ರಗಳು ಕಲಾಪ್ರೇಮಿಗಳನ್ನು ಆಕರ್ಷಿಸುತ್ತಿದ್ದವು

ಪ್ರಜಾವಾಣಿ ಚಿತ್ರ: ಎಸ್‌.ಕೆ. ದಿನೇಶ್‌

ಚಿತ್ರಸಂತೆಯಲ್ಲಿ ಕಂಡ ಮಹಿಳೆಯ ಕಲೆಗಳು

ಚಿತ್ರಸಂತೆಯಲ್ಲಿ ಕಂಡ ಮಹಿಳೆಯ ಕಲೆಗಳು

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ಜಲವರ್ಣ, ಆ್ಯಕ್ರಿಲಿಕ್‌, ಮಧುಬನಿ, ತೈಲವರ್ಣ, ಡಿಜಿಟಲ್‌ ಪೇಂಟಿಂಗ್‌, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಕಾಫಿ ಪೇಂಟಿಂಗ್‌, ಮಂಡಲ ಕಲೆ, ಕಲಾಂಕಾರಿ ಕಲೆ ಗಮನ ಸೆಳೆದವು

ಜಲವರ್ಣ, ಆ್ಯಕ್ರಿಲಿಕ್‌, ಮಧುಬನಿ, ತೈಲವರ್ಣ, ಡಿಜಿಟಲ್‌ ಪೇಂಟಿಂಗ್‌, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಕಾಫಿ ಪೇಂಟಿಂಗ್‌, ಮಂಡಲ ಕಲೆ, ಕಲಾಂಕಾರಿ ಕಲೆ ಗಮನ ಸೆಳೆದವು

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ರಸ್ತೆಯ ಉದ್ದಕ್ಕೂ ವ್ಯಕ್ತಿಯ ಭಾವಚಿತ್ರ ಹಾಗೂ ವ್ಯಂಗ್ಯ ಚಿತ್ರಗಳನ್ನು ಬಿಡಿಸುವವರು ಕಾಣಸಿಗುತ್ತಿದ್ದರು.

ರಸ್ತೆಯ ಉದ್ದಕ್ಕೂ ವ್ಯಕ್ತಿಯ ಭಾವಚಿತ್ರ ಹಾಗೂ ವ್ಯಂಗ್ಯ ಚಿತ್ರಗಳನ್ನು ಬಿಡಿಸುವವರು ಕಾಣಸಿಗುತ್ತಿದ್ದರು.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ಬೆಂಗಳೂರಿನ ಕುಮಾರಕೃಪ ರಸ್ತೆಯ್ಲಲ್ಲಿ ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ ಚಿತ್ರಸಂತೆಯಲ್ಲಿ ಪ್ರದರ್ಶಿಸಿದ ಕಲಾಕೃತಿಗಳನ್ನು ಜನರು ವೀಕ್ಷಿಸಿದರು

ಬೆಂಗಳೂರಿನ ಕುಮಾರಕೃಪ ರಸ್ತೆಯ್ಲಲ್ಲಿ ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ ಚಿತ್ರಸಂತೆಯಲ್ಲಿ ಪ್ರದರ್ಶಿಸಿದ ಕಲಾಕೃತಿಗಳನ್ನು ಜನರು ವೀಕ್ಷಿಸಿದರು

. ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ನಾನಾ ಪ್ರಕಾರದ ಕಲಾಕೃತಿಗಳು ಗಮನಸೆಳೆದವು. ಉಬ್ಬು ಚಿತ್ರಗಳು ಕೂಡ ಪ್ರದರ್ಶನದಲ್ಲಿ ಇದ್ದವು.

ನಾನಾ ಪ್ರಕಾರದ ಕಲಾಕೃತಿಗಳು ಗಮನಸೆಳೆದವು. ಉಬ್ಬು ಚಿತ್ರಗಳು ಕೂಡ ಪ್ರದರ್ಶನದಲ್ಲಿ ಇದ್ದವು.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ಕಲಾಕೃತಿಗಳ ಜತೆಗೆ ಕರಕುಶಲ ವಸ್ತುಗಳು ಹಾಗೂ ಕಲಾಕೃತಿ ರಚನೆಗೆ ಅಗತ್ಯವಿರುವ ಬಣ್ಣ ಮತ್ತು ಅಗತ್ಯ ವಸ್ತುಗಳನ್ನೂ ಮಾರಾಟಕ್ಕೆ ಇರಿಸಲಾಗಿತ್ತು.

ಕಲಾಕೃತಿಗಳ ಜತೆಗೆ ಕರಕುಶಲ ವಸ್ತುಗಳು ಹಾಗೂ ಕಲಾಕೃತಿ ರಚನೆಗೆ ಅಗತ್ಯವಿರುವ ಬಣ್ಣ ಮತ್ತು ಅಗತ್ಯ ವಸ್ತುಗಳನ್ನೂ ಮಾರಾಟಕ್ಕೆ ಇರಿಸಲಾಗಿತ್ತು.  

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT