ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಲಾಗಿತ್ತು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
22ನೇ ಚಿತ್ರಸಂತೆಯಲ್ಲಿ ಕಲಾಲೋಕವೇ ಅನಾವರಣಗೊಂಡಿತ್ತು.
ಪ್ರಜಾವಾಣಿ ಚಿತ್ರ: ಎಸ್.ಕೆ. ದಿನೇಶ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ಸಂತೆಯಲ್ಲಿ ಭಾಗವಹಿಸಿ ಕ್ಯಾನ್ವಾಸ್ ಮೇಲೆ ಹಸ್ತಾಕ್ಷರ ಹಾಕಿದರು
ಪ್ರಜಾವಾಣಿ ಚಿತ್ರ: ಎಸ್.ಕೆ. ದಿನೇಶ್
ಮುಖದ ಮೇಲೆ ಬಣ್ಣದಲ್ಲಿ ಚಿತ್ರ ಬಿಡಿಸುತ್ತಿರುವ ಯುವತಿ
ಪ್ರಜಾವಾಣಿ ಚಿತ್ರ: ಎಸ್.ಕೆ. ದಿನೇಶ್
ಈ ಚಿತ್ರಸಂತೆಯು ಕಲಾವಿದರ ಪ್ರತಿಭೆಗೆ ವೇದಿಕೆ ಕಲ್ಪಿಸುವುದರ ಜತೆಗೆ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೂ ಅವಕಾಶ ಒದಗಿಸಿತ್ತು.
ಪ್ರಜಾವಾಣಿ ಚಿತ್ರ: ಎಸ್.ಕೆ. ದಿನೇಶ್
ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನೂ ಇಮ್ಮಡಿಗೊಳಿಸಿದವು.
ಪ್ರಜಾವಾಣಿ ಚಿತ್ರ: ಎಸ್.ಕೆ. ದಿನೇಶ್
ಚಿತ್ರಸಂತೆಯಲ್ಲಿದ್ದ ಚಿತ್ರಗಳು ಕಲಾಪ್ರೇಮಿಗಳನ್ನು ಆಕರ್ಷಿಸುತ್ತಿದ್ದವು
ಪ್ರಜಾವಾಣಿ ಚಿತ್ರ: ಎಸ್.ಕೆ. ದಿನೇಶ್
ಚಿತ್ರಸಂತೆಯಲ್ಲಿ ಕಂಡ ಮಹಿಳೆಯ ಕಲೆಗಳು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಜಲವರ್ಣ, ಆ್ಯಕ್ರಿಲಿಕ್, ಮಧುಬನಿ, ತೈಲವರ್ಣ, ಡಿಜಿಟಲ್ ಪೇಂಟಿಂಗ್, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಕಾಫಿ ಪೇಂಟಿಂಗ್, ಮಂಡಲ ಕಲೆ, ಕಲಾಂಕಾರಿ ಕಲೆ ಗಮನ ಸೆಳೆದವು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ರಸ್ತೆಯ ಉದ್ದಕ್ಕೂ ವ್ಯಕ್ತಿಯ ಭಾವಚಿತ್ರ ಹಾಗೂ ವ್ಯಂಗ್ಯ ಚಿತ್ರಗಳನ್ನು ಬಿಡಿಸುವವರು ಕಾಣಸಿಗುತ್ತಿದ್ದರು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಬೆಂಗಳೂರಿನ ಕುಮಾರಕೃಪ ರಸ್ತೆಯ್ಲಲ್ಲಿ ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ ಚಿತ್ರಸಂತೆಯಲ್ಲಿ ಪ್ರದರ್ಶಿಸಿದ ಕಲಾಕೃತಿಗಳನ್ನು ಜನರು ವೀಕ್ಷಿಸಿದರು
. ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ನಾನಾ ಪ್ರಕಾರದ ಕಲಾಕೃತಿಗಳು ಗಮನಸೆಳೆದವು. ಉಬ್ಬು ಚಿತ್ರಗಳು ಕೂಡ ಪ್ರದರ್ಶನದಲ್ಲಿ ಇದ್ದವು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಕಲಾಕೃತಿಗಳ ಜತೆಗೆ ಕರಕುಶಲ ವಸ್ತುಗಳು ಹಾಗೂ ಕಲಾಕೃತಿ ರಚನೆಗೆ ಅಗತ್ಯವಿರುವ ಬಣ್ಣ ಮತ್ತು ಅಗತ್ಯ ವಸ್ತುಗಳನ್ನೂ ಮಾರಾಟಕ್ಕೆ ಇರಿಸಲಾಗಿತ್ತು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.